ಪ್ರಧಾನ ಮಂತ್ರಿಯವರ ಕಛೇರಿ
ಪಶ್ಚಿಮ ಬಂಗಾಳ ವಿಧಾನಸಭೆ ಶಾಸಕ ಶ್ರೀ ಬಿಷ್ಣು ಪಾದ ರೇ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ ಸೂಚನೆ
Posted On:
25 JUL 2023 2:23PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಶಾಸಕ ಶ್ರೀ ಬಿಷ್ಣು ಪಾದ ರೇ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಶಾಸಕ ಶ್ರೀ ಬಿಷ್ಣು ಪಾದ ರೇ ಅವರ ಅಕಾಲಿಕ ನಿಧನದಿಂದ ನೋವಾಗಿದೆ. ಶ್ರಮಜೀವಿಯಾಗಿದ್ದ ಅವರು ಜನರ ಆಶೋತ್ತರಗಳನ್ನು ಈಡೇರಿಸಲು ಸಾಕಷ್ಟು ಶ್ರಮಿಸಿದ್ದರು. @BJP4Bengal ಅನ್ನು ಬಲಪಡಿಸಲು ಸಾಕಷ್ಟು ಶ್ರಮಿಸಿದರು. ಅವರ ಕುಟುಂಬ ಸದಸ್ಯರಿಗೆ ನನ್ನ ಸಾಂತ್ವನ. ಓಂ ಶಾಂತಿ! ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.
********
(Release ID: 1942483)
Visitor Counter : 131
Read this release in:
English
,
Urdu
,
Hindi
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam