ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದ ಪುಣೆಯಲ್ಲಿರುವ ದಗ್ದುಶೇತ್ ಮಂದಿರದಲ್ಲಿ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದ ಪ್ರಧಾನ ಮಂತ್ರಿಗಳು
प्रविष्टि तिथि:
01 AUG 2023 3:16PM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಪುಣೆಯಲ್ಲಿರುವ ದಗ್ದುಶೇತ್ ಮಂದಿರದಲ್ಲಿ ದೇವರ ದರ್ಶನ ಮಾಡಿ ಪೂಜೆ ನೆರವೇರಿಸಿದರು.
ನಂತರ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು :
“ಪುಣೆಯ ಶ್ರೀಮಂತ್ ದಗ್ದುಶೇತ್ ಹಲ್ವಾಯಿ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದೆನು'' ಎಂದು ಪೂಜೆ ಸಲ್ಲಿಸುವ ಫೋಟೋ-ವಿಡಿಯೊ ಹಾಕಿ ಬರೆದುಕೊಂಡಿದ್ದಾರೆ.
***
(रिलीज़ आईडी: 1944723)
आगंतुक पटल : 136
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam