ಪ್ರಧಾನ ಮಂತ್ರಿಯವರ ಕಛೇರಿ

ಮಹಾರಾಷ್ಟ್ರದ ಪುಣೆಯಲ್ಲಿರುವ ದಗ್ದುಶೇತ್ ಮಂದಿರದಲ್ಲಿ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದ ಪ್ರಧಾನ ಮಂತ್ರಿಗಳು 

Posted On: 01 AUG 2023 3:16PM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಪುಣೆಯಲ್ಲಿರುವ ದಗ್ದುಶೇತ್ ಮಂದಿರದಲ್ಲಿ ದೇವರ ದರ್ಶನ ಮಾಡಿ ಪೂಜೆ ನೆರವೇರಿಸಿದರು. 

ನಂತರ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು :

“ಪುಣೆಯ ಶ್ರೀಮಂತ್ ದಗ್ದುಶೇತ್ ಹಲ್ವಾಯಿ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದೆನು'' ಎಂದು ಪೂಜೆ ಸಲ್ಲಿಸುವ ಫೋಟೋ-ವಿಡಿಯೊ ಹಾಕಿ ಬರೆದುಕೊಂಡಿದ್ದಾರೆ.

***



(Release ID: 1944723) Visitor Counter : 96