ರಾಷ್ಟ್ರಪತಿಗಳ ಕಾರ್ಯಾಲಯ
ಡಾ. ಶಂಕರ್ ದಯಾಳ್ ಶರ್ಮಾ ಅವರ ಜನ್ಮ ಜಯಂತಿಯಂದು ಭಾರತದ ರಾಷ್ಟ್ರಪತಿಗಳು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ
Posted On:
19 AUG 2023 1:43PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಆಗಸ್ಟ್ 19, 2023) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ.ಶಂಕರ್ ದಯಾಳ್ ಶರ್ಮಾ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.
*****
(Release ID: 1950435)