ಪ್ರಧಾನ ಮಂತ್ರಿಯವರ ಕಛೇರಿ

ಜನ್ಮಾಷ್ಟಮಿಗೆ ಪ್ರಧಾನ ಮಂತ್ರಿ ಶುಭಾಶಯ 

Posted On: 07 SEP 2023 8:53AM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಧರ್ಮನಿಷ್ಠೆ ಮತ್ತು ಭಕ್ತಿಯ ಈ ಪವಿತ್ರ ಸಂದರ್ಭವು ಜನರ ಜೀವನದಲ್ಲಿ ಹೊಸ ಸಂತೋಷ ಮತ್ತು ಶಕ್ತಿಯನ್ನು ತರಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ಪ್ರಧಾನಿ ಮೋದಿ ಟ್ವೀಟ್ ಮಾಡಿ,

"ಜನ್ಮಾಷ್ಟಮಿಯ ಶುಭಾಶಯಗಳು. ಭಕ್ತಿಯ ಈ ಪವಿತ್ರ ಸಂದರ್ಭವು ದೇಶದ ನಾಗರಿಕರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ನಾನು ಬಯಸುತ್ತೇನೆ. ಜೈ ಶ್ರೀ ಕೃಷ್ಣ!" ಎಂದು ಶುಭಾಶಯ ತಿಳಿಸಿದ್ದಾರೆ.

 

***



(Release ID: 1955411) Visitor Counter : 76