ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಭಗವಾನ್ ವಿಶ್ವಕರ್ಮ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 17 SEP 2023 8:14PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಭಗವಾನ್ ವಿಶ್ವಕರ್ಮ ಅವರಿಗೆ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ;

“ಭಗವಾನ್ ವಿಶ್ವಕರ್ಮ ಅವರಿಗೆ ನಮನಗಳು.   ಸಮರ್ಪಣೆ ಮತ್ತು ಕೌಶಲ್ಯದಿಂದ ಜಗತ್ತನ್ನು ಆವಿಷ್ಕರಿಸಲು ಮತ್ತು ರೂಪಿಸಲು ಅವರ ಆಶೀರ್ವಾದವು ನಮ್ಮೆಲ್ಲರಿಗೂ ಸದಾ ಪ್ರೇರೇಪಿಸುತ್ತಾ ಇರಲಿ.

 

 *******



(Release ID: 1958403) Visitor Counter : 96