ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಭಗವಾನ್ ವಿಶ್ವಕರ್ಮ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 17 SEP 2023 8:14PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಭಗವಾನ್ ವಿಶ್ವಕರ್ಮ ಅವರಿಗೆ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ;

“ಭಗವಾನ್ ವಿಶ್ವಕರ್ಮ ಅವರಿಗೆ ನಮನಗಳು.   ಸಮರ್ಪಣೆ ಮತ್ತು ಕೌಶಲ್ಯದಿಂದ ಜಗತ್ತನ್ನು ಆವಿಷ್ಕರಿಸಲು ಮತ್ತು ರೂಪಿಸಲು ಅವರ ಆಶೀರ್ವಾದವು ನಮ್ಮೆಲ್ಲರಿಗೂ ಸದಾ ಪ್ರೇರೇಪಿಸುತ್ತಾ ಇರಲಿ.

 

 *******


(रिलीज़ आईडी: 1958403) आगंतुक पटल : 136
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam