ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನದಂದು ಪ್ರಧಾನಿ ಅವರಿಗೆ ಗೌರವ ಸಲ್ಲಿಸಿದರು

प्रविष्टि तिथि: 25 SEP 2023 9:07AM by PIB Bengaluru

 ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು.

ಇಡೀ ಜೀವನವನ್ನು ಭಾರತಮಾತೆಯ ಸೇವೆಗೆ ಮುಡಿಪಾಗಿಟ್ಟ ಅಂತ್ಯೋದಯ ಸಂಸ್ಥಾಪಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ವ್ಯಕ್ತಿತ್ವ ಮತ್ತು ಕಾರ್ಯಗಳು ಭಾರತೀಯರಿಗೆ  ಸದಾ ಸ್ಫೂರ್ತಿದಾಯಕವಾಗಿರುತ್ತದೆ ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿಯವರು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡರು.

ಎಕ್ಸ್ ಪೋಸ್ಟಿನಲ್ಲಿ , ಪ್ರಧಾನಮಂತ್ರಿಯವರು ಹೀಗೆ  ಹೇಳಿದ್ದಾರೆ :

“ಭಾರತಮಾತೆಯ ಸೇವೆಗೆ ಅಂತ್ಯೋದಯ ಸಂಸ್ಥಾಪಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ವ್ಯಕ್ತಿತ್ವ ಮತ್ತು ಕೆಲಸ, ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದು, ಇದು ಯಾವಾಗಲೂ ಭಾರತೀಯರಿಗೆ ಸ್ಫೂರ್ತಿಯ ಮೂಲವಾಗಿದೆ. ಅವರ ಜನ್ಮದಿನದಂದು ಅವರಿಗೆ ನನ್ನ ನಮನಗಳು.

********


(रिलीज़ आईडी: 1960383) आगंतुक पटल : 152
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam