ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಶ್ಯಾಮ್ಜಿ ಕೃಷ್ಣ ವರ್ಮಾ ಅವರ ಜಯಂತಿಯಂದು, ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ 

Posted On: 04 OCT 2023 4:17PM by PIB Bengaluru

ಶ್ಯಾಮ್ಜಿ ಕೃಷ್ಣ ವರ್ಮಾ ಅವರ ಜಯಂತಿಯಂದು, ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ;

“मातृभूमि के सच्चे सेवक श्यामजी कृष्ण वर्मा को उनकी जयंती पर कोटि-कोटि नमन। उन्होंने आजादी की लड़ाई में जिस प्रकार से नई ऊर्जा भरने का काम किया था, वह देश की अमृतकाल की यात्रा के लिए भी प्रेरणास्रोत है।

 

***



(Release ID: 1964642) Visitor Counter : 82