ಪ್ರಧಾನ ಮಂತ್ರಿಯವರ ಕಛೇರಿ

ಪುರುಷರ ಧಿಂಗಿ - ಐಎಲ್ ಸಿಎ7 ನಲ್ಲಿ ಕಂಚಿನ ಪದಕ ಗೆದ್ದ ವಿಷ್ಣು ಸರವಣನ್ ಅವರನ್ನು ಪ್ರಧಾನಿ ಅಭಿನಂದಿಸಿದರು

Posted On: 27 SEP 2023 10:40PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಧಿಂಗಿ- ಐಎಲ್ ಸಿಎ7ರಲ್ಲಿ ಕಂಚಿನ ಪದಕ ಗೆದ್ದ ವಿಷ್ಣು ಸರವಣನ್ ಅವರನ್ನು ಅಭಿನಂದಿಸಿದ್ದಾರೆ.

X ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;

"ಏಷ್ಯನ್ ಕ್ರೀಡಾಕೂಟದಲ್ಲಿ ಪುರುಷರ ಧಿಂಗಿ - ಐಎಲ್ಸಿಎ 7 ನಲ್ಲಿ ಕಂಚಿನ ಪದಕ ಗೆದ್ದ ವಿಷ್ಣು ಸರವಣನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. 

ಅವರು ಉತ್ತಮ ಕೌಶಲ್ಯ, ದೃಢನಿಶ್ಚಯ ಮತ್ತು ಹೊಂದಾಣಿಕೆಯನ್ನು ತೋರಿಸಿದ್ದಾರೆ. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು" ಎಂದು ಟ್ವೀಟ್ ಮಾಡಿದ್ದಾರೆ.

 

***



(Release ID: 1965037) Visitor Counter : 55