ಪ್ರಧಾನ ಮಂತ್ರಿಯವರ ಕಛೇರಿ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಸಂಸ್ಕೃತದ ಭಾರತೀಯ ವಿದ್ವಾಂಸ ಮತ್ತು ನಡಿಯಾದ್ ನ ಬ್ರಹ್ಮರ್ಷಿ ಸಂಸ್ಕೃತ ಮಹಾವಿದ್ಯಾಲಯದ ಸಂಸ್ಥಾಪಕ ಶ್ರೀ ದಹ್ಯಾಭಾಯಿ ಶಾಸ್ತ್ರಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ.

Posted On: 10 OCT 2023 6:43PM by PIB Bengaluru

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಸಂಸ್ಕೃತ ವಿದ್ವಾಂಸ ಮತ್ತು ನಡಿಯಾದ್ ನ ಬ್ರಹ್ಮರ್ಷಿ ಸಂಸ್ಕೃತ ಮಹಾವಿದ್ಯಾಲಯದ ಸಂಸ್ಥಾಪಕ ಶ್ರೀ ದಹ್ಯಾಭಾಯಿ ಶಾಸ್ತ್ರಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ,  ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ;  

“નડિયાદ બ્રહ્મર્ષિ સંસ્કાર ધામના સંસ્થાપક પદ્મશ્રી ડાહ્યાભાઇ શાસ્ત્રીજીના અવસાનના સમાચાર દુઃખદ છે. તેઓએ આજીવન સંસ્કૃત ભાષાનો વ્યાપ અને શિક્ષણ વધે તે માટે કાર્ય કર્યું. 

ઈશ્વર સદ્ગત આત્માને શાંતિ પ્રદાન કરે એ જ પ્રાર્થના તથા શોકગ્રસ્ત અનુયાયીઓને સાંત્વના ॥

ૐ શાંતિ...!”

 

***



(Release ID: 1966513) Visitor Counter : 82