ಪ್ರಧಾನ ಮಂತ್ರಿಯವರ ಕಛೇರಿ
ನವರಾತ್ರಿಯ ನಾಲ್ಕನೇ ದಿನದಂದು ಮಾತೆ ಕೂಷ್ಮಾಂಡ ಅವರನ್ನು ಪ್ರಾರ್ಥಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
18 OCT 2023 9:16AM by PIB Bengaluru
ನವರಾತ್ರಿಯ ನಾಲ್ಕನೇ ದಿನದಂದು ನಾಗರಿಕರ ಯೋಗಕ್ಷೇಮಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತೆ ಕೂಷ್ಮಾಂಡ ಅವರಲ್ಲಿ ಆಶೀರ್ವಾದವನ್ನು ಕೋರಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇವಿಯ ಪಠಣ (ಸ್ತುತಿ) ಮೂಲಕ ಪ್ರಾರ್ಥನೆ ಮಾಡಿದರು.
ಪ್ರಧಾನಮಂತ್ರಿಯವರ ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;
“नवरात्रि का चौथा दिन मां कूष्मांडा की उपासना का पावन दिन है। देवी माता से अपने सभी परिवारजनों के कल्याण की कामना करता हूं।”
***
(ಪ್ರಕಟಣೆ ಐ.ಡಿ.: 1968752)
ವಿಸಿಟರ್ ಕೌಂಟರ್ : 121
ಪ್ರಕಟಣೆಯನ್ನು ಇದರಲ್ಲಿ ಓದಿ:
Assamese
,
English
,
Urdu
,
Marathi
,
हिन्दी
,
Bengali
,
Bengali-TR
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam