ಪ್ರಧಾನ ಮಂತ್ರಿಯವರ ಕಛೇರಿ

ಉತ್ತರ ಪ್ರದೇಶದ ಮಥುರಾದಲ್ಲಿರುವ ಶ್ರೀ ಕೃಷ್ಣ ಜನ್ಮಭೂಮಿ ಮಂದಿರದಲ್ಲಿ ದರ್ಶನ ಪಡೆದು ಮತ್ತು ಪೂಜೆಯನ್ನು ನೆರವೇರಿಸಿದ ಪ್ರಧಾನಮಂತ್ರಿ

Posted On: 23 NOV 2023 7:52PM by PIB Bengaluru

ಉತ್ತರ ಪ್ರದೇಶದ ಮಥುರಾದಲ್ಲಿರುವ ಶ್ರೀ ಕೃಷ್ಣ ಜನ್ಮಭೂಮಿ ಮಂದಿರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದರ್ಶನ ಮತ್ತು ಪೂಜೆ ನೆರವೇರಿಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ  ಈ ರೀತಿ ಸಂದೇಶ ತಿಳಿಸಿದ್ದಾರೆ;

“मथुरा में श्री कृष्ण जन्मभूमि मंदिर में दिव्य पूजन का सौभाग्य मिला। ब्रज के कण-कण में बसे गिरधर गोपाल के मनोहारी दर्शन ने भाव-विभोर कर दिया! मैंने उनसे देशभर के अपने सभी परिवारजनों के लिए सुख-समृद्धि और कल्याण की कामना की। ”

 
ಪ್ರಧಾನ ಮಂತ್ರಿಯವರೊಂದಿಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ ಉಪಸ್ಥಿತರಿದ್ದರು.

 ***



(Release ID: 1979325) Visitor Counter : 54