ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಡಾ.ರಾಜೇಂದ್ರ ಪ್ರಸಾದ್ ಅವರ ಜಯಂತಿ ಅಂಗವಾಗಿ ಅವರಿಗೆ ಪುಷ್ಪ ನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ

प्रविष्टि तिथि: 03 DEC 2023 1:55PM by PIB Bengaluru

ಭಾರತದ ಮೊದಲ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಅವರ ಜಯಂತಿ ಅಂಗವಾಗಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಇಂದು (2023ರ ಡಿಸೆಂಬರ್ 3) ಪುಷ್ಪ ನಮನ ಸಲ್ಲಿಸಿದರು.

***


(रिलीज़ आईडी: 1982118) आगंतुक पटल : 163
इस विज्ञप्ति को इन भाषाओं में पढ़ें: English , Urdu , Marathi , हिन्दी , Punjabi , Gujarati , Tamil