ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

ಪ್ರಕಟಣಾ ದಿನಾಂಕ: 03 DEC 2023 10:01AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ;

"ನಮ್ಮ ಇತಿಹಾಸದ ನಿರ್ಣಾಯಕ ಕ್ಷಣಗಳಲ್ಲಿ ಡಾ.ರಾಜೇಂದ್ರ ಪ್ರಸಾದ್ ಅವರ ಆಳವಾದ ಬುದ್ಧಿವಂತಿಕೆ ಮತ್ತು ಸ್ಥಿರ ನಾಯಕತ್ವವು ಬಹಳ ಹೆಮ್ಮೆಯ ಮೂಲವಾಗಿದೆ. ಪ್ರಜಾಪ್ರಭುತ್ವ ಮತ್ತು ಏಕತೆಯ ಚಾಂಪಿಯನ್ ಆಗಿ ಅವರ ಪ್ರಯತ್ನಗಳು ತಲೆಮಾರುಗಳಾದ್ಯಂತ ಪ್ರತಿಧ್ವನಿಸುತ್ತಲೇ ಇವೆ. ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನಗಳು." ಎಂದು ಟ್ವೀಟ್ ಮಾಡಿದ್ದಾರೆ.
 

***


(ಪ್ರಕಟಣೆ ಐ.ಡಿ.: 1982218) ವಿಸಿಟರ್ ಕೌಂಟರ್ : 157