ಪ್ರಧಾನ ಮಂತ್ರಿಯವರ ಕಛೇರಿ

​​​​​​​ಕೆಸಿಆರ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಪ್ರಧಾನಮಂತ್ರಿಯವರು 

Posted On: 08 DEC 2023 10:46AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತೆಲಂಗಾಣ ಮಾಜಿ ಮುಖ್ಯಮಂತ್ರಿ ಶ್ರೀ ಕೆ. ಚಂದ್ರಶೇಖರ ರಾವ್ ಅವರು  ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. 

ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ; 

“ತೆಲಂಗಾಣ ಮಾಜಿ ಮುಖ್ಯಮಂತ್ರಿ ಶ್ರೀ ಕೆಸಿಆರ್ ಅವರು ಗಾಯಗೊಂಡಿದ್ದಾರೆ ಎಂದು ತಿಳಿದು ದುಃಖವಾಯಿತು. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಅವರ ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ” 

***



(Release ID: 1984008) Visitor Counter : 69