ಪ್ರಧಾನ ಮಂತ್ರಿಯವರ ಕಛೇರಿ

ವಿ.ಬಿ.ಎಸ್.ವೈ.   ಮೂಲಕ 1 ಕೋಟಿ ಆಯುಷ್ಮಾನ್ ಕಾರ್ಡ್ ಮಾಡಿರುವುದನ್ನು ಶ್ಲಾಘಿಸಿದ ಪ್ರಧಾನಮಂತ್ರಿ

Posted On: 23 DEC 2023 10:10AM by PIB Bengaluru

ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ 1 ಕೋಟಿ ಆಯುಷ್ಮಾನ್ ಕಾರ್ಡ್ ಗಳನ್ನು ವಿತರಿಸಿದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
 
ಈ ಸಾಧನೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, “ಎಲ್ಲಾ ಅರ್ಹ ನಾಗರಿಕರಿಗೆ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಕೊಂಡೊಯ್ಯುವುದು ವಿ.ಬಿ.ಎಸ್.ವೈ.   ಮುಖ್ಯ ಉದ್ದೇಶವಾಗಿದೆ” ಎಂದು ಹೇಳಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;

"बहुत ही उत्साहित करने वाली जानकारी! विकसित भारत संकल्प यात्रा का उद्देश्य भी तो यही है कि देशभर के मेरे सभी गरीब भाई-बहनों तक हमारी योजनाओं का लाभ पहुंचे।"



(Release ID: 1989950) Visitor Counter : 51