ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಕೇಂದ್ರ ಸಚಿವ ಮತ್ತು ಖ್ಯಾತ ವಕೀಲ ಶ್ರೀ ಶಾಂತಿ ಭೂಷಣ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 31 JAN 2023 9:34PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇಂದ್ರದ ಮಾಜಿ ಸಚಿವ ಮತ್ತು ಖ್ಯಾತ ವಕೀಲ ಶ್ರೀ ಶಾಂತಿ ಭೂಷಣ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

"ಶ್ರೀ ಶಾಂತಿ ಭೂಷಣ್ ಜೀ ಅವರು ಕಾನೂನು ಕ್ಷೇತ್ರಕ್ಕೆ ನೀಡಿದ ಕೊಡುಗೆ ಮತ್ತು ದೀನದಲಿತರ ಪರವಾಗಿ ಮಾತನಾಡುವ ಉತ್ಸಾಹಕ್ಕಾಗಿ ನೆನಪಿನಲ್ಲಿ ಉಳಿಯುತ್ತಾರೆ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಓಂ ಶಾಂತಿ," ಎಂದು ಹೇಳಿದ್ದಾರೆ.
 

***



(Release ID: 1992372) Visitor Counter : 19