ಪ್ರಧಾನ ಮಂತ್ರಿಯವರ ಕಛೇರಿ
ಸ್ವಾಮಿ ವಿವೇಕಾನಂದರ ಜಯಂತಿ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿಗಳು
ಪ್ರಕಟಣಾ ದಿನಾಂಕ:
12 JAN 2024 8:17AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನದಂದು ಅವರಿಗೆ ಗೌರವ ಸಮರ್ಪಿಸಿದ್ದಾರೆ. ಶ್ರೀ ಮೋದಿ ಅವರು ಸ್ವಾಮಿ ವಿವೇಕಾನಂದರ ಬಗ್ಗೆ ತಮ್ಮ ಅಭಿಪ್ರಾಯಗಳ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ.
ಈ ಬಗ್ಗೆ 'ಎಕ್ಸ್'ನಲ್ಲಿ ಪ್ರಧಾನಮಂತ್ರಿಗಳು ಸಂದೇಶ ಪೋಸ್ಟ್ ಮಾಡಿದ್ದು,
"ಭಾರತೀಯ ಆಧ್ಯಾತ್ಮಿಕತೆ ಮತ್ತು ಸಂಸ್ಕೃತಿಯನ್ನು ಜಾಗತಿಕ ವೇದಿಕೆಯಲ್ಲಿ ಸ್ಥಾಪಿಸಿದ ಸ್ವಾಮಿ ವಿವೇಕಾನಂದರಿಗೆ ಅವರ ಜನ್ಮ ವಾರ್ಷಿಕೋತ್ಸವ ಮತ್ತು ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ನೂರಾರು ಸಾವಿರ ನಮನಗಳು. ಅವರ ಆಲೋಚನೆಗಳು ಮತ್ತು ಸಂದೇಶಗಳು, ಶಕ್ತಿ ಮತ್ತು ಉತ್ಸಾಹದಿಂದ ಕೂಡಿದ್ದು, ಕಾಲಕಾಲಕ್ಕೆ ಏನಾದರೂ ಮಾಡಲು ಯುವಕರನ್ನು ಪ್ರೇರೇಪಿಸುತ್ತಲೇ ಇರುತ್ತವೆ," ಎಂದು ಹೆಮ್ಮೆಯಿಂದ ನುಡಿದಿದ್ದಾರೆ.
***
(ಪ್ರಕಟಣೆ ಐ.ಡಿ.: 1995510)
ವಿಸಿಟರ್ ಕೌಂಟರ್ : 161
ಪ್ರಕಟಣೆಯನ್ನು ಇದರಲ್ಲಿ ಓದಿ:
Gujarati
,
English
,
Urdu
,
हिन्दी
,
Marathi
,
Manipuri
,
Bengali-TR
,
Assamese
,
Bengali
,
Punjabi
,
Odia
,
Tamil
,
Telugu
,
Malayalam