ಪ್ರಧಾನ ಮಂತ್ರಿಯವರ ಕಛೇರಿ

ಕೇರಳದ ಗುರುವಾಯೂರಿನಲ್ಲಿ ಗುರುವಾಯೂರು ದೇವಾಲಯದಲ್ಲಿ ಪೂಜೆ ಮತ್ತು ದರ್ಶನ ಪಡೆದ ಪ್ರಧಾನಮಂತ್ರಿ 

Posted On: 17 JAN 2024 1:59PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಗುರುವಾಯೂರಿನಲ್ಲಿ ಗುರುವಾಯೂರು ದೇವಾಲಯದಲ್ಲಿ ಪೂಜೆ ನೆರವೇರಿಸಿ ಮತ್ತು ದರ್ಶನ ಪಡೆದರು. 

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ.

“ಪವಿತ್ರ ಗುರುವಾಯೂರು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದೆ. ಈ ದೇಗುಲದ ದೈವಿಕ ಶಕ್ತಿ ಅಪಾರವಾಗಿದೆ. ಪ್ರತಿಯೊಬ್ಬ ಭಾರತೀಯನೂ ಸಂತೋಷ ಮತ್ತು ಸಮೃದ್ಧವಾಗಿರಲಿ ಎಂದು ನಾನು ಪ್ರಾರ್ಥಿಸಿದೆನು’’

“പവിത്രമായ ഗുരുവായൂർ ക്ഷേത്രത്തിൽ പ്രാർത്ഥിച്ചു. ഈ ക്ഷേത്രത്തിന്റെ ദിവ്യമായ ഊർജം അളവറ്റതാണ്. എല്ലാ ഇന്ത്യക്കാരും സന്തോഷത്തോടെയും സമൃദ്ധിയോടെയും തുടരാൻ ഞാൻ പ്രാർഥിച്ചു.”
 

***



(Release ID: 1997010) Visitor Counter : 60