ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಾಣ ಪ್ರತಿಷ್ಠಾ ಸಮಾರಂಭದ ಶುಭ ಸಂದರ್ಭದಲ್ಲಿ ರಾಮ ಜ್ಯೋತಿಯನ್ನು ಬೆಳಗಿಸುವಂತೆ ನಾಗರಿಕರನ್ನು ಕೋರಿದ ಪ್ರಧಾನಮಂತ್ರಿ 

प्रविष्टि तिथि: 22 JAN 2024 6:09PM by PIB Bengaluru

ಪ್ರಾಣ ಪ್ರತಿಷ್ಠಾ ಸಮಾರಂಭದ ಶುಭ ಸಂದರ್ಭದಲ್ಲಿ ರಾಮ ಜ್ಯೋತಿಯನ್ನು ಬೆಳಗಿಸಲು ಮತ್ತು ಶ್ರೀ ರಾಮ್ ಲಲ್ಲಾ ಅವರನ್ನು ಸ್ವಾಗತಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ:

“अयोध्या धाम में आज राम लला अपने भव्य मंदिर में विराजमान हुए हैं। इस पुनीत अवसर पर सभी देशवासियों से मेरा आग्रह है कि रामज्योति प्रज्वलित कर अपने घरों में भी उनका स्वागत करें। जय सियाराम!”

*****


(रिलीज़ आईडी: 1998853) आगंतुक पटल : 117
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Assamese , Manipuri , Punjabi , Gujarati , Odia , Tamil , Telugu , Malayalam