ಪ್ರಧಾನ ಮಂತ್ರಿಯವರ ಕಛೇರಿ

ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ಜಯಂತಿಯಂದು ಪ್ರಧಾನ ಮಂತ್ರಿಗಳು ಅವರನ್ನು ಸ್ಮರಿಸಿದರು

Posted On: 23 JAN 2024 9:22AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಳಾಸಾಹೇಬ್ ಠಾಕ್ರೆ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಬಾಳಾಸಾಹೇಬ್ ಠಾಕ್ರೆ ಅವರು ಮಹೋನ್ನತ ವ್ಯಕ್ತಿಯಾಗಿದ್ದು, ಮಹಾರಾಷ್ಟ್ರದ ರಾಜಕೀಯ ಮತ್ತು ಸಾಂಸ್ಕೃತಿಕತೆಯ ಮೇಲೆ ಸಾಕಷ್ಟು ಪ್ರಭಾವ ಬೀರಿದ್ದರು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಪ್ರಧಾನ ಮಂತ್ರಿ  ಸಂದೇಶ ನೀಡಿದ್ದಾರೆ.
 
“ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸುತ್ತಿದ್ದೇನೆ. ಅವರು ಮಹೋನ್ನತ ವ್ಯಕ್ತಿಯಾಗಿದ್ದು, ಮಹಾರಾಷ್ಟ್ರದ ರಾಜಕೀಯ ಮತ್ತು ಸಾಂಸ್ಕೃತಿಕತೆ ಮೇಲೆ ಪ್ರಭಾವವು ಸಾಟಿಯಿಲ್ಲದೆ ಉಳಿದಿದೆ. ಅಸಂಖ್ಯಾತ ಜನರ ಹೃದಯದಲ್ಲಿ, ಅವರು ತಮ್ಮ ನಾಯಕತ್ವ, ಆದರ್ಶ ಗುಣಗಳಿಂದ ಸ್ಥಾನ ಪಡೆದಿದ್ದಾರೆ. ಅವರ ಸಮರ್ಪಣೆ ಮತ್ತು ಬಡವರು ಮತ್ತು ದೀನದಲಿತರ ಪರವಾಗಿ ಸದಾ ಮಾತನಾಡುವ ಬದ್ಧತೆ ಹೊಂದಿದ್ದರು. ಇದು ಸ್ಮರಣೀಯ ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

*********



(Release ID: 1998879) Visitor Counter : 74