ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಫೆ.19 ರಂದು ಶ್ರೀ ಕಲ್ಕಿ ಧಾಮದ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

Posted On: 01 FEB 2024 9:10PM by PIB Bengaluru

ಶ್ರೀ ಕಲ್ಕಿ ಧಾಮದ ಶಂಕುಸ್ಥಾಪನೆಗೆ  ಆಹ್ವಾನಿಸಿದ್ದಕ್ಕಾಗಿ ಶ್ರೀ ಆಚಾರ್ಯ ಪ್ರಮೋದ್ ಕೃಷ್ಣಂ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದ ಅರ್ಪಿಸಿದರು.

ಕಾರ್ಯಕ್ರಮ ಫೆಬ್ರವರಿ 19 , 2024 ರಂದು ನಡೆಯಲಿದೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

"आस्था और भक्ति से जुड़े इस पावन अवसर का हिस्सा बनना मेरे लिए सौभाग्य की बात है। निमंत्रण के लिए आपका हृदय से आभार ಶ್ರೀ ಆಚಾರ್ಯ ಪ್ರಮೋದ್ ಜಿ ।"

***



(Release ID: 2001760) Visitor Counter : 85