ಪ್ರಧಾನ ಮಂತ್ರಿಯವರ ಕಛೇರಿ
ಫೆ.19 ರಂದು ಶ್ರೀ ಕಲ್ಕಿ ಧಾಮದ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
Posted On:
01 FEB 2024 9:10PM by PIB Bengaluru
ಶ್ರೀ ಕಲ್ಕಿ ಧಾಮದ ಶಂಕುಸ್ಥಾಪನೆಗೆ ಆಹ್ವಾನಿಸಿದ್ದಕ್ಕಾಗಿ ಶ್ರೀ ಆಚಾರ್ಯ ಪ್ರಮೋದ್ ಕೃಷ್ಣಂ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದ ಅರ್ಪಿಸಿದರು.
ಕಾರ್ಯಕ್ರಮ ಫೆಬ್ರವರಿ 19 , 2024 ರಂದು ನಡೆಯಲಿದೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"आस्था और भक्ति से जुड़े इस पावन अवसर का हिस्सा बनना मेरे लिए सौभाग्य की बात है। निमंत्रण के लिए आपका हृदय से आभार ಶ್ರೀ ಆಚಾರ್ಯ ಪ್ರಮೋದ್ ಜಿ ।"
***
(Release ID: 2001760)
Visitor Counter : 85
Read this release in:
Bengali
,
Assamese
,
English
,
Urdu
,
Marathi
,
Hindi
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam