ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮ್ಯಾನ್ಮಾರ್ ಗಡಿಯಲ್ಲಿರುವ ಭಾರತದ ಈಶಾನ್ಯ ರಾಜ್ಯಗಳ ಜನರ ಕಾಪಾಡಿಕೊಳ್ಳಲು ಭಾರತ ಮತ್ತು ಮ್ಯಾನ್ಮಾರ್ ನಡುವಿನ ಮುಕ್ತ ಸಂಚಾರ ರದ್ದುಗೊಳಿಸಲು (MHA) ನಿರ್ಧರಿಸಿದೆ.


​​​​​​​ನಮ್ಮ ಗಡಿಗಳನ್ನು ಸುರಕ್ಷಿತವಾಗಿರಿಸುವುದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂಕಲ್ಪವಾಗಿದೆ - ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಸ್ತುತ ಅದನ್ನು ರದ್ದುಗೊಳಿಸುವ ಪ್ರಕ್ರಿಯೆಯಲ್ಲಿರುವುದರಿಂದ, ಎಫ್‌ಎಂಆರ್ ಅನ್ನು ತಕ್ಷಣವೇ ಅಮಾನತುಗೊಳಿಸುವಂತೆ ಶಿಫಾರಸು ಮಾಡಲಾಗಿದೆ.

प्रविष्टि तिथि: 08 FEB 2024 1:29PM by PIB Bengaluru

ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮ್ಯಾನ್ಮಾರ್ ಗಡಿಯಲ್ಲಿರುವ ಭಾರತದ ಈಶಾನ್ಯ ರಾಜ್ಯಗಳ ಜನರನ್ನು ಕಾಪಾಡಿಕೊಳ್ಳಲು ಭಾರತ ಮತ್ತು ಮ್ಯಾನ್ಮಾರ್ ನಡುವಿನ ಮುಕ್ತ ಚಲನೆಯ ಆಡಳಿತವನ್ನು (ಎಫ್‌ಎಂಆರ್) ರದ್ದುಗೊಳಿಸಲು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ನಿರ್ಧರಿಸಿದೆ.

ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು 'X' ನಲ್ಲಿ ತಮ್ಮ ಪೋಸ್ಟ್‌ನಲ್ಲಿ “ನಮ್ಮ ಗಡಿಗಳನ್ನು ಸುರಕ್ಷಿತವಾಗಿರಿಸುವುದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಸಂಕಲ್ಪವಾಗಿದೆ. ಗೃಹ ವ್ಯವಹಾರಗಳ ಸಚಿವಾಲಯ (MHA) ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮ್ಯಾನ್ಮಾರ್ ಗಡಿಯಲ್ಲಿರುವ ಭಾರತದ ಈಶಾನ್ಯ ರಾಜ್ಯಗಳ ಜನೃನ್ನು ನಿರ್ವಹಿಸಲು ಭಾರತ ಮತ್ತು ಮ್ಯಾನ್ಮಾರ್ ನಡುವಿನ ಮುಕ್ತ ಸಂಚಾರವನ್ನು ರದ್ದುಗೊಳಿಸಬೇಕು. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಸ್ತುತ ಅದನ್ನು ರದ್ದುಗೊಳಿಸುವ ಪ್ರಕ್ರಿಯೆಯಲ್ಲಿರುವುದರಿಂದ, ಎಫ್‌ಎಂಆರ್ ಅನ್ನು ತಕ್ಷಣವೇ ಅಮಾನತುಗೊಳಿಸುವಂತೆ ಗೃಹ ಸಚಿವಾಲಯ ಶಿಫಾರಸು ಮಾಡಿದೆ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

*****


(रिलीज़ आईडी: 2004027) आगंतुक पटल : 199
इस विज्ञप्ति को इन भाषाओं में पढ़ें: English , Gujarati , Urdu , हिन्दी , Marathi , Assamese , Bengali-TR , Manipuri , Odia , Malayalam