ಪ್ರಧಾನ ಮಂತ್ರಿಯವರ ಕಛೇರಿ

​​​​​​​ಶ್ರೀ ಕರ್ಪೂರಿ ಠಾಕೂರ್ ಜಿ ಅವರ ಪುಣ್ಯ ತಿಥಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

Posted On: 17 FEB 2024 7:03PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಕರ್ಪೂರಿ ಠಾಕೂರ್‌ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ಕರ್ಪೂರಿ ಠಾಕೂರ್ ಅವರು ಸಮಾಜದ ಹಿಂದುಳಿದ ಮತ್ತು ದುರ್ಬಲ ವರ್ಗಗಳ ಗೌರವ ಮತ್ತು ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಶ್ರೀ ಕರ್ಪೂರಿ ಠಾಕೂರ್  ಅವರ ಕುರಿತಂತೆ ತಮ್ಮ ಇತ್ತೀಚಿನ ಭಾಷಣದ ಅಂಶವನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ Xನಲ್ಲಿ ಹೀಗೆ ಹೇಳಿದ್ದಾರೆ.

“कर्पूरी ठाकुर जी को उनकी पुण्यतिथि पर शत-शत नमन। भारतवर्ष के इस जननायक ने समाज के पिछड़े और कमजोर वर्गों के सम्मान और कल्याण के लिए अपना जीवन समर्पित कर दिया। कुछ दिन पहले ही मैंने उनके बारे में अपने ये विचार साझा किए थे…”

********



(Release ID: 2007034) Visitor Counter : 40