ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರು ಸಂತ ಶಿರೋಮಣಿ ಆಚಾರ್ಯ ಶ್ರೀ 108 ವಿದ್ಯಾಸಾಗರ ಮಹಾರಾಜ್ ಜಿ ಅವರ ಬಗ್ಗೆ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.
Posted On:
21 FEB 2024 11:17AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತ ಶಿರೋಮಣಿ ಆಚಾರ್ಯ ಶ್ರೀ 108 ವಿದ್ಯಾಸಾಗರ ಮಹಾರಾಜ್ ಜಿ ಅವರ ಕುರಿತು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿ ಬರೆದಿದ್ದಾರೆ. ಶ್ರೀ ಮೋದಿಯವರು narendramodi.in ಜಾಲತಾಣದಲ್ಲಿ ಹಂಚಿಕೊಂಡ ಸಂತ ಶಿರೋಮಣಿ ಆಚಾರ್ಯ ಶ್ರೀ 108 ವಿದ್ಯಾಸಾಗರ ಮಹಾರಾಜ್ ಜಿ ಅವರ ಬಗ್ಗೆ ಬರೆದ ಲೇಖನದ ಕೊಂಡಿಯನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ :
"ನಾನು ಅನೇಕ ವರ್ಷಗಳಿಂದ ಪಡೆದುಕೊಂಡಿರುವ ಸಂತ ಶಿರೋಮಣಿ ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜಿ ಮಹಾರಾಜ್ ಜಿ ಅವರ ಬಗ್ಗೆ ನನ್ನ ಭಾವನೆಗಳನ್ನು ಬರೆದಿದ್ದೇನೆ. ಮಾನವೀಯತೆಗೆ ಅವರ ಕೊಡುಗೆ ಅಮೂಲ್ಯವಾಗಿದೆ."
https://www.narendramodi.in/hi/a-tribute-to-sant-shiromani-acharya-shri-108-vidhyasagar-ji-maharaj-jee
***
(Release ID: 2007624)
Visitor Counter : 129
Read this release in:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam