ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

 ತೆಲಂಗಾಣದ ಶ್ರೀ ಉಜ್ಜಯಿನಿ ಮಹಾಕಾಳಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿಯವರು ಪ್ರಾರ್ಥನೆ ಸಲ್ಲಿಸಿದರು

प्रविष्टि तिथि: 05 MAR 2024 11:41AM by PIB Bengaluru

ತೆಲಂಗಾಣದ ಶ್ರೀ ಉಜ್ಜಯಿನಿ ಮಹಾಕಾಳಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿಯವರು ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥನೆ ಸಲ್ಲಿಸಿದರು

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ತಿಳಿಸಿದ್ದಾರೆ:

"ಸಿಕಂದರಾಬಾದಿನ ಶ್ರೀ ಉಜ್ಜಯಿನಿ ಮಹಾಕಾಳಿ ದೇವಸ್ಥಾನದಲ್ಲಿ ಎಲ್ಲಾ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು."

***


(रिलीज़ आईडी: 2012586) आगंतुक पटल : 97
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam