ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ವಿಕಸಿತ ಭಾರತ ರಾಯಭಾರಿ ಕಲಾವಿದರ ಕಾರ್ಯಾಗಾರಕ್ಕೆ ಪ್ರಧಾನಿ ಶ್ಲಾಘನೆ

प्रविष्टि तिथि: 11 MAR 2024 2:44PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನವದೆಹಲಿಯ ಪುರಾಣ ಕಿಲಾದಲ್ಲಿ ನಡೆದ ವಿಕಸಿತ ಭಾರತ ರಾಯಭಾರಿ ಕಲಾವಿದರ ಕಾರ್ಯಾಗಾರವನ್ನು ಶ್ಲಾಘಿಸಿದರು, ಇದರಲ್ಲಿ 50,000 ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಿದ್ದರು  .

ವಿಕಸಿತ ಭಾರತ ಅಂಬಾಸಿಡರ್ ನ ಎಕ್ಸ್ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು;

"ಇದೊಂದು ಶ್ಲಾಘನೀಯ ಪ್ರಯತ್ನ! ಕಾರ್ಯಕ್ರಮದಲ್ಲಿ ಇಷ್ಟೊಂದು ಕಲಾಪ್ರೇಮಿಗಳನ್ನು ನೋಡಿ ಸಂತೋಷವಾಗಿದೆ' ಎಂದರು.

***


(रिलीज़ आईडी: 2013450) आगंतुक पटल : 93
इस विज्ञप्ति को इन भाषाओं में पढ़ें: हिन्दी , English , Urdu , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam