ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಂತ ಕಬೀರ್ ದಾಸ್ ಜನ್ಮ ಜಯಂತಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ 

प्रविष्टि तिथि: 22 JUN 2024 6:23PM by PIB Bengaluru

ಸಂತ ಕಬೀರ್ ದಾಸ್ ಅವರ ಜನ್ಮ ಜಯಂತಿ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಪೂರ್ವಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು;

"ಸಂತ ಕಬೀರದಾಸ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವಪೂರ್ವಕ ನಮನಗಳು." ಎಂದು ಹೇಳಿದ್ದಾರೆ.

 

 

*****


(रिलीज़ आईडी: 2028401) आगंतुक पटल : 111
इस विज्ञप्ति को इन भाषाओं में पढ़ें: Odia , English , Urdu , Marathi , हिन्दी , Hindi_MP , Manipuri , Bengali , Assamese , Punjabi , Gujarati , Tamil , Telugu , Malayalam