ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ತೆಲಂಗಾಣದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ

Posted On: 04 JUL 2024 4:32PM by PIB Bengaluru

ತೆಲಂಗಾಣದ ಮುಖ್ಯಮಂತ್ರಿಯವರಾದ ಶ್ರೀ ರೇವಂತ್ ರೆಡ್ಡಿ ಮತ್ತು ತೆಲಂಗಾಣದ ಉಪ ಮುಖ್ಯಮಂತ್ರಿಯವರಾದ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. 

ಪ್ರಧಾನ ಮಂತ್ರಿಯವರ ಕಛೇರಿಯು X ಪೋಸ್ಟ್ ನಲ್ಲಿ;

"ತೆಲಂಗಾಣದ ಮುಖ್ಯಮಂತ್ರಿ ಶ್ರೀ @revanth_anumula ಮತ್ತು ಉಪಮುಖ್ಯಮಂತ್ರಿ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಇಂದು @narendramodi ಪ್ರಧಾನಮಂತ್ರಿಯವರನ್ನು ಭೇಟಿಯಾದರು" ಎಂದು ತಿಳಿಸಿದೆ.

 

 

*****


(Release ID: 2031303)