ಪ್ರಧಾನ ಮಂತ್ರಿಯವರ ಕಛೇರಿ
ಮಹಾಪ್ರಭು ಜಗನ್ನಾಥನ ರಥಯಾತ್ರೆ ಪ್ರಧಾನ ಮಂತ್ರಿಗಳಿಂದ ಶುಭಾಶಯ
प्रविष्टि तिथि:
07 JUL 2024 8:31AM by PIB Bengaluru
ಮಹಾಪ್ರಭು ಜಗನ್ನಾಥನ ಪವಿತ್ರ ರಥಯಾತ್ರೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು:
“ಪವಿತ್ರ ರಥಯಾತ್ರೆಯ ಸಂದರ್ಭದಲ್ಲಿ ಶುಭಾಶಯಗಳು. ಮಹಾಪ್ರಭು ಜಗನ್ನಾಥನಿಗೆ ವಂದಿಸುತ್ತಾ ಅವರ ಆಶೀರ್ವಾದ ನಿರಂತರವಾಗಿ ನಮ್ಮ ಮೇಲೆ ಇರಲಿ ಎಂದು ಪ್ರಾರ್ಥಿಸುತ್ತೇವೆ.'' ಎಂದು ಬರೆದುಕೊಂಡಿದ್ದಾರೆ.
*****
(रिलीज़ आईडी: 2031555)
आगंतुक पटल : 78
इस विज्ञप्ति को इन भाषाओं में पढ़ें:
Odia
,
English
,
Urdu
,
हिन्दी
,
Hindi_MP
,
Marathi
,
Bengali
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam