ಕಾನೂನು ಮತ್ತು ನ್ಯಾಯ ಸಚಿವಾಲಯ
azadi ka amrit mahotsav

ಪತ್ರಿಕಾ ಪ್ರಕಟಣೆ

प्रविष्टि तिथि: 16 JUL 2024 2:15PM by PIB Bengaluru

ಭಾರತದ ಸಂವಿಧಾನದ ಅನುಚ್ಛೇದ 124 ರ ಕಲಂ (2) ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಲು, ಶ್ರೀ ನ್ಯಾಯಮೂರ್ತಿಗಳಾದ (i) ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್.ಕೋಟಿಶ್ವರ್ ಸಿಂಗ್ ಮತ್ತು [PHC: Manipur] (ii) ಮದ್ರಾಸ್ ಹೈಕೋರ್ಟ್ ನ ನ್ಯಾಯಮೂರ್ತಿ ಆರ್.ಮಹಾದೇವನ್ ಅವರನ್ನು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಿಸಲು ರಾಷ್ಟ್ರಪತಿ ಅವರು ಹರ್ಷ ವ್ಯಕ್ತಪಡಿಸುತ್ತಾರೆ.  ಹಿರಿತನದ ಕ್ರಮದಲ್ಲಿ, ಅವರು ಆಯಾ ಕಚೇರಿಗಳ ಪ್ರಭಾರವನ್ನು ವಹಿಸಿಕೊಂಡ ದಿನಾಂಕದಿಂದ ಇದು  ಜಾರಿಗೆ ಬರಲಿದೆ.

 

*****
 


(रिलीज़ आईडी: 2033644) आगंतुक पटल : 95
इस विज्ञप्ति को इन भाषाओं में पढ़ें: English , Urdu , हिन्दी , Hindi_MP , Marathi , Manipuri , Punjabi , Tamil