ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಷಾಧಿ ಏಕಾದಶಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ

प्रविष्टि तिथि: 17 JUL 2024 9:35AM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಷಾಢ ಏಕಾದಶಿಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು;

“ಆಷಾಢ ಏಕಾದಶಿಯ ಅಂಗವಾಗಿ ದೇಶದ ಜನತೆಗೆ ಶುಭಾಶಯಗಳು! ಭಗವಾನ್ ವಿಠ್ಠಲರ ಆಶೀರ್ವಾದ ಸದಾ ನಮ್ಮ ಮೇಲಿರಲಿ. ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿದ ಸಮಾಜವನ್ನು ನಿರ್ಮಿಸಲು ನಮಗೆ ಸ್ಫೂರ್ತಿಯಾಗಲಿ. ಈ ಸಂದರ್ಭವು ನಮ್ಮೆಲ್ಲರಲ್ಲಿ ಭಕ್ತಿ, ನಮ್ರತೆ ಮತ್ತು ಸಹಾನುಭೂತಿಯನ್ನು ಪ್ರೇರೇಪಿಸಲಿ. ಬಡವರಲ್ಲಿ ಅತ್ಯಂತ ಬಡವರ ಪರ ಶ್ರದ್ಧೆಯಿಂದ ಸೇವೆ ಸಲ್ಲಿಸಲು ಇದು ನಮ್ಮನ್ನು ಪ್ರೇರೇಪಿಸಲಿ'' ಎಂದು  ಬರೆದಿದ್ದಾರೆ.

 

 

*****

 


(रिलीज़ आईडी: 2033917) आगंतुक पटल : 78
इस विज्ञप्ति को इन भाषाओं में पढ़ें: Assamese , English , Urdu , Marathi , हिन्दी , Bengali , Manipuri , Punjabi , Gujarati , Odia , Tamil , Telugu , Malayalam