ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮೇಘಾಲಯ ರಾಜ್ಯಪಾಲರಿಂದ ಪ್ರಧಾನಮಂತ್ರಿ ಭೇಟಿ

प्रविष्टि तिथि: 03 AUG 2024 9:41PM by PIB Bengaluru

ಮೇಘಾಲಯದ ರಾಜ್ಯಪಾಲರಾದ ಶ್ರೀ. ಸಿ.ಎಚ್.ವಿಜಯ್‌ ಶಂಕರ್‌ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿಂದು ಭೇಟಿ ಮಾಡಿದರು.
 
ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್‌ ನಲ್ಲಿ ಹೀಗೆ ಪೋಸ್ಟ್‌ ಮಾಡಿದೆ:

“ಮೇಘಾಲಯ ರಾಜ್ಯಪಾಲ ಶ್ರೀ. ಸಿ.ಎಚ್.‌ ವಿಜಯ್‌ ಶಂಕರ್‌ ಅವರು ಪ್ರಧಾನಮಂತ್ರಿ @narendramodi ಅವರನ್ನು ಇಂದು ಭೇಟಿಯಾದರು.

 

 

*****


(रिलीज़ आईडी: 2041360) आगंतुक पटल : 65
इस विज्ञप्ति को इन भाषाओं में पढ़ें: Odia , English , Urdu , हिन्दी , Hindi_MP , Marathi , Bengali , Assamese , Manipuri , Punjabi , Gujarati , Tamil , Telugu , Malayalam