ಪ್ರಧಾನ ಮಂತ್ರಿಯವರ ಕಛೇರಿ

ಭಾರತದ ರೈತ ಸಹೋದರ ಸಹೋದರಿಯರ ಜೀವನದಲ್ಲಿ ಸಮೃದ್ಧಿ ತರಲು ನಮ್ಮ ಸರ್ಕಾರ ಬದ್ಧ – ಪ್ರಧಾನಮಂತ್ರಿ ನರೇಂದ್ರ ಮೋದಿ

Posted On: 12 AUG 2024 12:31PM by PIB Bengaluru

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಬರೆದಿರುವ ಸುದ್ದಿ ಲೇಖನವನ್ನು ಇಂದು ಹಂಚಿಕೊಂಡಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, “ದೇಶಾದ್ಯಂತ ನಮ್ಮ ರೈತ ಸಹೋದರ ಸಹೋದರಿಯರ ಜೀವನದಲ್ಲಿ ಸಮೃದ್ಧಿ ತರಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಪುನರುಚ್ಚರಿಸಿದ್ದಾರೆ.

ಶ್ರೀ ಮೋದಿ ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಇಡೀ ದೇಶದಲ್ಲಿನ ರೈತ ಸಹೋದರ – ಸಹೋದರಿಯರ ಜೀವನದಲ್ಲಿ ಸಮೃದ್ಧಿ ತರಲು ನಮ್ಮ ಸರ್ಕಾರ ಸಂಕಲ್ಪ ಮಾಡಿದೆ. ನಾವು ಬೀಜಬಿತ್ತನೆಯಿಂದ ಮಾರುಕಟ್ಟೆವರೆಗೆ ಹೇಗೆ ಎಲ್ಲ ಸಾಧ್ಯ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂಬುದನ್ನು ಕೃಷಿ ಸಚಿವ @ChouhanShivraj ಅವರ ಈ ಲೇಖನವು ತಿಳಿಸುತ್ತದೆ”.

 

 

*****



(Release ID: 2044525) Visitor Counter : 12