ಪ್ರಧಾನ ಮಂತ್ರಿಯವರ ಕಛೇರಿ
ಜಮ್ಮು ಮತ್ತು ಕಾಶ್ಮೀರದ ತಿರಂಗಾ ಯಾತ್ರೆ ಪ್ರೇರಣಾದಾಯಕ – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಕಟಣಾ ದಿನಾಂಕ:
12 AUG 2024 12:33PM by PIB Bengaluru
ಜಮ್ಮು ಮತ್ತು ಕಾಶ್ಮೀರದ ಜನರು ಇಂದು ನಡೆಸಿದ ತಿರಂಗಾ ಯಾತ್ರೆಯು ಪ್ರೇರಣಾದಾಯಕ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಪೋಸ್ಟ್ ಅನ್ನು ಶ್ರೀ ಮೋದಿ ಅವರು ಮರು ಪೋಸ್ಟ್ ಮಾಡಿ ಹೀಗೆ ಬರೆದಿದ್ದಾರೆ:
"ಜಮ್ಮು ಮತ್ತು ಕಾಶ್ಮೀರ ಜನರ #TirangaYatra ಕುರಿತ ಈ ಭಾವನೆಯು ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡಲಿದೆ”.
*****
(ಪ್ರಕಟಣೆ ಐ.ಡಿ.: 2044608)
ವಿಸಿಟರ್ ಕೌಂಟರ್ : 67
ಪ್ರಕಟಣೆಯನ್ನು ಇದರಲ್ಲಿ ಓದಿ:
Tamil
,
English
,
Urdu
,
Marathi
,
हिन्दी
,
Hindi_MP
,
Bengali
,
Assamese
,
Manipuri
,
Punjabi
,
Gujarati
,
Odia
,
Telugu
,
Malayalam