ಪ್ರಧಾನ ಮಂತ್ರಿಯವರ ಕಛೇರಿ
ದೇಶದ ಜನತೆಗೆ ರಕ್ಷಾ ಬಂಧನದ ಶುಭಾಶಯ ತಿಳಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
Posted On:
19 AUG 2024 8:52AM by PIB Bengaluru
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಎಲ್ಲ ಜನರಿಗೆ ರಕ್ಷಾ ಬಂಧನದ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಸಂಬಂಧ ಪ್ರಧಾನ ಮಂತ್ರಿಗಳು "ಎಕ್ಸ್"ನಲ್ಲಿ ಸಂದೇಶ ಹಂಚಿಕೊಂಡಿದ್ದು,
“ದೇಶದ ಸಮಸ್ತ ಜನರಿಗೆ ಸಹೋದರ ಮತ್ತು ಸಹೋದರಿಯರ ನಡುವಿನ ಅದಮ್ಯ ಪ್ರೀತಿಯ ಸಂಕೇತವಾಗಿರುವ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಈ ಪವಿತ್ರ ಹಬ್ಬವು ನಿಮ್ಮ ಸಂಬಂಧಗಳಲ್ಲಿ ಹೊಸ ಮಾಧುರ್ಯ ತರಲಿ ಹಾಗೂ ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ,ʼʼ ಎಂದು ಆಶಿಸಿದ್ದಾರೆ.
*****
(Release ID: 2046531)
Read this release in:
English
,
Urdu
,
Marathi
,
Hindi
,
Hindi_MP
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam