ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಭಾರತದ ರಾಷ್ಟ್ರಪತಿಯವರು ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು

ಪ್ರಕಟಣಾ ದಿನಾಂಕ: 05 SEP 2024 12:26PM by PIB Bengaluru

ಭಾರತದ ಮಾಜಿ ರಾಷ್ಟ್ರಪತಿಗಳಾದ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮಜಯಂತಿ ದಿನವಾದ ಇಂದು(ಸೆಪ್ಟೆಂಬರ್ 5, 2024) ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಪುಷ್ಪ ನಮನ ಸಲ್ಲಿಸಿದರು.

 

*****


(ಪ್ರಕಟಣೆ ಐ.ಡಿ.: 2052147) ವಿಸಿಟರ್ ಕೌಂಟರ್ : 71
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Punjabi , Gujarati , Tamil , Telugu