ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav g20-india-2023

ಭಾರತದ ರಾಷ್ಟ್ರಪತಿಯವರು ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು

Posted On: 05 SEP 2024 12:26PM by PIB Bengaluru

ಭಾರತದ ಮಾಜಿ ರಾಷ್ಟ್ರಪತಿಗಳಾದ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮಜಯಂತಿ ದಿನವಾದ ಇಂದು(ಸೆಪ್ಟೆಂಬರ್ 5, 2024) ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಪುಷ್ಪ ನಮನ ಸಲ್ಲಿಸಿದರು.

 

*****



(Release ID: 2052147) Visitor Counter : 30