ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣೇಶ ಚತುರ್ಥಿಯ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ

Posted On: 07 SEP 2024 9:00AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಣೇಶ ಚತುರ್ಥಿ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ. 

ಪ್ರಧಾನ ಮಂತ್ರಿ ಅವರು ಎಕ್ಸ್ ಪೋಸ್ಟ್ ನಲ್ಲಿ :

“ಸಮಸ್ತ ದೇಶವಾಸಿಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಗಣಪತಿ ಬಾಪ್ಪಾ ಮೋರಯಾ!” ಎಂದು ಬರೆದಿದ್ದಾರೆ.

 

 

*****



(Release ID: 2052884) Visitor Counter : 10