ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನುವಾಖಾಯ್‌ಗೆ ಶುಭ ಹಾರೈಸಿದ್ದಾರೆ

प्रविष्टि तिथि: 08 SEP 2024 2:08PM by PIB Bengaluru

ಕೃಷಿ ಹಬ್ಬದ ನುವಾಖಾಯ್‌ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ರೈತ ಸಮುದಾಯಕ್ಕೆ ಶುಭಾಶಯ ತಿಳಿಸಿದ್ದಾರೆ. 

ಈ ಸಂದರ್ಭದಲ್ಲಿ ರೈತರಿಗೆ ಕೃತಜ್ಞತೆ ಸಲ್ಲಿಸಿದ ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ,

"ನುವಾಖಾಯ್‌ ಜುಹಾರ್!

ನುಖಾಯ್ ಹಬ್ಬದ ವಿಶೇಷ ಸಂದರ್ಭದಲ್ಲಿ ರೈತ ಸಮುದಾಯಕ್ಕೆ ನನ್ನ ಶುಭಾಶಯಗಳು. ಕಷ್ಟಪಟ್ಟು ದುಡಿಯುವ ನಮ್ಮ ದೇಶದ ರೈತರಿಗೆ ನಾವು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ ಮತ್ತು ನಮ್ಮ ಸಮಾಜಕ್ಕೆ ಅವರ ಪ್ರಯತ್ನಗಳನ್ನು ಪ್ರಶಂಸಿಸುತ್ತೇವೆ. ಪ್ರತಿಯೊಬ್ಬರಿಗೂ ಜೀವನದಲ್ಲಿ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ಭಗವಂತ ಕರುಣಿಸಲಿ” ಎಂದು ಬರೆದುಕೊಂಡಿದ್ದಾರೆ.

 

 

*****


(रिलीज़ आईडी: 2052999) आगंतुक पटल : 86
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam