ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರು ಬಂಜಾರ ಸಂಸ್ಕೃತಿ ಮತ್ತು ಅದರ ಜನರ ಬಗ್ಗೆ ತಮ್ಮ ಸ್ಮರಣೀಯ ಅನುಭವಗಳನ್ನು ಹಂಚಿಕೊಂಡರು

Posted On: 05 OCT 2024 6:20PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಹಾರಾಷ್ಟ್ರದ ವಾಶಿಮ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಂಜಾರ ಸಂಸ್ಕೃತಿ ಮತ್ತು ಅದರ ಜನರ ಬಗ್ಗೆ ತಮ್ಮ ಸ್ಮರಣೀಯ ಅನುಭವಗಳನ್ನು ಹಂಚಿಕೊಂಡರು.

Xನಲ್ಲಿ ಹಂಚಿಕೊಂಡ ವೀಡಿಯೊ ಪೋಸ್ಟ್ ನಲ್ಲಿ ಅವರು: 

"ಬಂಜಾರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುವ ವಿವಿಧ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ವಾಶಿಮ್ ನ ಸ್ಮರಣೀಯ ಭೇಟಿ ಇನ್ನಷ್ಟು ವಿಶೇಷವಾಗಿದೆ" ಎಂದು ಹೇಳಿದ್ದಾರೆ.

 

 

*****



(Release ID: 2062616) Visitor Counter : 13