ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹರಿಯಾಣದ ಕೈತಾಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಧಾನಮಂತ್ರಿಯವರಿಂದ ಪರಿಹಾರ ಅನುಮೋದನೆ

प्रविष्टि तिथि: 12 OCT 2024 5:09PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹರಿಯಾಣದ ಕೈತಾಲ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ನೀಡಲು ಅನುಮೋದನೆ ನೀಡಿದ್ದಾರೆ. 

ಪ್ರಧಾನಮಂತ್ರಿಯವರ ಕಚೇರಿಯು Xನಲ್ಲಿ:

ಹರಿಯಾಣದ ಕೈತಾಲ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ಘೋಷಿಸಿದ್ದಾರೆ" ಎಂದು ಪೋಸ್ಟ್ ಮಾಡಿದೆ.

 

 

*****

 


(रिलीज़ आईडी: 2064603) आगंतुक पटल : 67
इस विज्ञप्ति को इन भाषाओं में पढ़ें: Odia , English , Urdu , Marathi , हिन्दी , Manipuri , Bengali , Assamese , Punjabi , Gujarati , Tamil , Telugu , Malayalam