ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕದ ನಿವಾಸಿಗಳಿಗೆ ಪ್ರಧಾನಮಂತ್ರಿ ಶುಭಾಶಯ

प्रविष्टि तिथि: 01 NOV 2024 9:07AM by PIB Bengaluru

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟದ‌ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

“ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ.”

 

 

*****


(रिलीज़ आईडी: 2069963) आगंतुक पटल : 77
इस विज्ञप्ति को इन भाषाओं में पढ़ें: Odia , English , Urdu , Marathi , हिन्दी , Bengali , Assamese , Manipuri , Punjabi , Gujarati , Tamil , Telugu , Malayalam