ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಯಗಢ ಛತ್ರಪತಿ ಶಿವಾಜಿ ಮಹಾರಾಜರ ಹಿರಿಮೆ ಮತ್ತು ಶೌರ್ಯಕ್ಕೆ ಉದಾಹರಣೆಯಾಗಿದ್ದು, ಧೈರ್ಯ ಮತ್ತು ನಿರ್ಭಯತೆಯ ಪ್ರತೀಕವಾಗಿದೆ: ಪ್ರಧಾನಮಂತ್ರಿ


ಈ ವರ್ಷದ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮವು ರಾಯಗಢಕ್ಕೆ ಹೆಮ್ಮೆಯ ಸ್ಥಾನವನ್ನು ನೀಡಿದೆ ಎಂದು ನನಗೆ ಸಂತೋಷವಾಗಿದೆ: ಪ್ರಧಾನಮಂತ್ರಿ

Posted On: 31 OCT 2024 10:58AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಯಗಢವನ್ನು ಶಿವಾಜಿ ಮಹಾರಾಜರ ಗಮನಾರ್ಹ ಪರಂಪರೆ, ಕಾರ್ಯತಂತ್ರದ ಪ್ರತಿಭೆ ಮತ್ತು ನಾಯಕತ್ವ ಎಂದು ಶ್ಲಾಘಿಸಿದ್ದಾರೆ.

ಈ ವರ್ಷದ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮವು ರಾಯಗಢಕ್ಕೆ ಹೆಮ್ಮೆ ತಂದಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ. 

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ರಾಯಗಢವು ಛತ್ರಪತಿ ಶಿವಾಜಿ ಮಹಾರಾಜರ ಶ್ರೇಷ್ಠತೆ ಮತ್ತು ಶೌರ್ಯಕ್ಕೆ ಉದಾಹರಣೆಯಾಗಿದೆ. ಇದು ಧೈರ್ಯ ಮತ್ತು ನಿರ್ಭಯತೆಯ ಪ್ರತೀಕವಾಗಿದೆ. ಈ ವರ್ಷದ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮವು ರಾಯಗಢಕ್ಕೆ ಹೆಮ್ಮೆಯ ಸ್ಥಾನವನ್ನು ನೀಡಿದೆ" ಎಂದು ತಿಳಿಸಿದ್ದಾರೆ.

 

 

*****

 


(Release ID: 2070635)