ಪ್ರಧಾನ ಮಂತ್ರಿಯವರ ಕಛೇರಿ
ರಾಯಗಢ ಛತ್ರಪತಿ ಶಿವಾಜಿ ಮಹಾರಾಜರ ಹಿರಿಮೆ ಮತ್ತು ಶೌರ್ಯಕ್ಕೆ ಉದಾಹರಣೆಯಾಗಿದ್ದು, ಧೈರ್ಯ ಮತ್ತು ನಿರ್ಭಯತೆಯ ಪ್ರತೀಕವಾಗಿದೆ: ಪ್ರಧಾನಮಂತ್ರಿ
ಈ ವರ್ಷದ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮವು ರಾಯಗಢಕ್ಕೆ ಹೆಮ್ಮೆಯ ಸ್ಥಾನವನ್ನು ನೀಡಿದೆ ಎಂದು ನನಗೆ ಸಂತೋಷವಾಗಿದೆ: ಪ್ರಧಾನಮಂತ್ರಿ
Posted On:
31 OCT 2024 10:58AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಯಗಢವನ್ನು ಶಿವಾಜಿ ಮಹಾರಾಜರ ಗಮನಾರ್ಹ ಪರಂಪರೆ, ಕಾರ್ಯತಂತ್ರದ ಪ್ರತಿಭೆ ಮತ್ತು ನಾಯಕತ್ವ ಎಂದು ಶ್ಲಾಘಿಸಿದ್ದಾರೆ.
ಈ ವರ್ಷದ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮವು ರಾಯಗಢಕ್ಕೆ ಹೆಮ್ಮೆ ತಂದಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
"ರಾಯಗಢವು ಛತ್ರಪತಿ ಶಿವಾಜಿ ಮಹಾರಾಜರ ಶ್ರೇಷ್ಠತೆ ಮತ್ತು ಶೌರ್ಯಕ್ಕೆ ಉದಾಹರಣೆಯಾಗಿದೆ. ಇದು ಧೈರ್ಯ ಮತ್ತು ನಿರ್ಭಯತೆಯ ಪ್ರತೀಕವಾಗಿದೆ. ಈ ವರ್ಷದ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮವು ರಾಯಗಢಕ್ಕೆ ಹೆಮ್ಮೆಯ ಸ್ಥಾನವನ್ನು ನೀಡಿದೆ" ಎಂದು ತಿಳಿಸಿದ್ದಾರೆ.
*****
(Release ID: 2070635)
Read this release in:
Odia
,
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Punjabi
,
Gujarati
,
Tamil
,
Telugu
,
Malayalam