ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಮಂತ್ರಿಗಳಿಂದ ಮಹಾಮಂಡಲೇಶ್ವರ ಸ್ವಾಮಿ ಶಾಂತಿಗಿರಿ ಮಹಾರಾಜರ ಭೇಟಿ

प्रविष्टि तिथि: 14 NOV 2024 6:25PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾಮಂಡಲೇಶ್ವರ ಸ್ವಾಮಿ ಶಾಂತಿಗಿರಿ ಮಹಾರಾಜ್ ಅವರನ್ನು ಭೇಟಿಯಾಗಿ ಬಡವರು ಮತ್ತು ದೀನದಲಿತರ ಸಬಲೀಕರಣಕ್ಕಾಗಿ ಅವರ ಪ್ರಯತ್ನಗಳನ್ನು‌ ಶ್ಲಾಘಿಸಿದರು. 

ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: 

"ಛತ್ರಪತಿ ಸಂಭಾಜಿ ನಗರದಲ್ಲಿ ಮಹಾಮಂಡಲೇಶ್ವರ ಸ್ವಾಮಿ ಶಾಂತಿಗಿರಿ ಮಹಾರಾಜರನ್ನು ಭೇಟಿಯಾದೆ.  ಅವರು ಹಲವಾರು ಸಮುದಾಯ ಸೇವಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಹಾಗೂ ಬಡವರು ಮತ್ತು ದೀನದಲಿತರ ಸಬಲೀಕರಣಕ್ಕಾಗಿ ಶ್ರಮಿಸುತ್ತಿದ್ದಾರೆ."

 

 

*****

 


(रिलीज़ आईडी: 2074233) आगंतुक पटल : 40
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam