ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಮಾಜಿ ರಾಷ್ಟ್ರಪತಿ ಡಾ ರಾಜೇಂದ್ರ ಪ್ರಸಾದ್ ಅವರ ಜನ್ಮದಿನದಂದು ರಾಷ್ಟ್ರಪತಿಗಳಿಂದ ಪುಷ್ಪ ನಮನ

प्रविष्टि तिथि: 03 DEC 2024 11:54AM by PIB Bengaluru

ಭಾರತದ ಮೊದಲ ರಾಷ್ಟ್ರಪತಿ ಡಾ ರಾಜೇಂದ್ರ ಪ್ರಸಾದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮ ಅವರು ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು (ಡಿಸೆಂಬರ್ 3, 2024)..

 

*****


(रिलीज़ आईडी: 2080065) आगंतुक पटल : 82
इस विज्ञप्ति को इन भाषाओं में पढ़ें: English , Urdu , Marathi , हिन्दी , Punjabi , Gujarati , Tamil , Telugu , Malayalam