ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಮಾಜಿ ರಾಷ್ಟ್ರಪತಿ ಶ್ರೀ ಆರ್. ವೆಂಕಟರಾಮನ್ ಅವರ ಜನ್ಮ ವಾರ್ಷಿಕೋತ್ಸವದಂದು ರಾಷ್ಟ್ರಪತಿ ಅವರಿಂದ ಪುಷ್ಪ ನಮನ 

प्रविष्टि तिथि: 04 DEC 2024 11:21AM by PIB Bengaluru

ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಆರ್. ವೆಂಕಟರಾಮನ್ ಅವರ ಜನ್ಮ ಜಯಂತಿ‌ಯ ಸಂದರ್ಭದಲ್ಲಿ ಒಡಿಶಾದ ಭುವನೇಶ್ವರದ ರಾಜಭವನದಲ್ಲಿ ಇಂದು (ಡಿಸೆಂಬರ್ 4,2024) ಅವರ ಭಾವಚಿತ್ರಕ್ಕೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪುಷ್ಪ ನಮನ ಸಲ್ಲಿಸಿದರು.

 

*****


(रिलीज़ आईडी: 2080668) आगंतुक पटल : 67
इस विज्ञप्ति को इन भाषाओं में पढ़ें: English , Urdu , Marathi , हिन्दी , Punjabi , Gujarati , Odia , Tamil , Telugu , Malayalam